‘ಭಾರತ ಜಾತ್ಯತೀತ ರಾಷ್ಟ್ರವಾಗಿದ್ದು, ಸೌಹಾರ್ದತೆಯಿಂದ ಬದುಕುತ್ತಿರುವ ಮುಸ್ಲಿಂ ಸಮುದಾಯದ ವಿರುದ್ಧ ನಿರಂತರವಾಗಿ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವ ಇಂತವರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆ ನಾಶವಾಗಿ ಸಮಾಜ ಘಾತುಕ ಶಕ್ತಿ ಹುಟ್ಟಿಕೊಳ್ಳಲು ಕಾರಣವಾಗುತ್ತದೆ’ ಎಂದು ತಿಳಿಸಿದ್ದಾರೆ.