ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ರೈತರು ಬೆಳೆದ ಬೆಳೆಗೆ ನ್ಯಾಯಯುತವಾದ ಬೆಲೆ ಸಿಗುತ್ತಿಲ್ಲ. ರೈತರೇ ಬೆಲೆ ನಿಗದಿ ಮಾಡುವ ಸ್ವಾತಂತ್ರ್ಯ ಇನ್ನೂ ಸಿಕ್ಕಿಲ್ಲ. ನ್ಯಾಯಯುತವಾದ ಬೆಲೆ ಸಿಗದೇ ಇರುವುದರಿಂದ ರೈತರು ಸಾಲಗಾರರಾಗುತ್ತಿದ್ದಾರೆ. ಬೆಳೆನಷ್ಟ ಸಂಭವಿಸಿದಾಗ ಪರಿಹಾರ ಸಿಗುವ ನಿರೀಕ್ಷೆ
ಯಲ್ಲಿ ವಿಮೆ ಕಂತು ಪಾವತಿಸಲಾಗುತ್ತಿದೆ.ಆದರೆ, ಪರಿಹಾರ ನೀಡುವಲ್ಲಿತಾರತಮ್ಯ ಮಾಡಲಾಗುತ್ತಿದೆಎಂದು ದೂರಿದರು.