ಐತಿಹಾಸಿಕ ಕೋಟೆ, ಆಡುಮಲ್ಲೇಶ್ವರ, ಚಂದ್ರವಳ್ಳಿ, ಮುರುಘಾಮಠ, ವಿ.ವಿ.ಸಾಗರ, ನಾಯಕನಹಟ್ಟಿ ತಿಪ್ಪೇರುದ್ರಸ್ವಾಮಿ ದೇವಸ್ಥಾನ, ಹಾಲುರಾಮೇಶ್ವರ ಇನ್ನಿತರೆ ಪ್ರೇಕ್ಷಣೀಯ ಸ್ಥಳಗಳಿಗೆ ನಿತ್ಯ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಕೋಟೆ ಟಿಕೆಟ್ಗೆ ಆನ್ಲೈನ್ ಸ್ಕ್ಯಾನಿಂಗ್ ವ್ಯವಸ್ಥೆ ಮಾಡಿರುವುದು ಅವೈಜ್ಞಾನಿಕವಾಗಿದೆ. ಮೊಬೈಲ್ ಫೋನ್ ಇಲ್ಲದವರು ತೊಂದರೆ ಅನುಭವಿಸುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.