ಚಿತ್ರದುರ್ಗ ಖಾಸಗಿ ಬಸ್ ನಿಲ್ದಾಣದ ಸಮೀಪವೇ ಇರುವ ಕೊಳೆಗೇರಿಯಲ್ಲಿ ರಸ್ತೆ ಸೌಲಭ್ಯ ಇಲ್ಲದಿರುವುದು
ಹಿರಿಯೂರಿನಲ್ಲಿ ತಾಲ್ಲೂಕು ಕಚೇರಿಗೆ ಹೋಗುವ ಮಾರ್ಗದ ಕೊಳೆಗೇರಿ ಸಮೀಪ ಮಲಿನಗೊಂಡಿರುವ ವೇದಾವತಿ ನದಿ
ಮೊಳಕಾಲ್ಮುರು ಪಟ್ಟಣದ ಕೊಳೆಗೇರಿಯಲ್ಲಿ ಕುಂಟುತ್ತಾ ಸಾಗುತ್ತಿರುವ ಮನೆ ನಿರ್ಮಾಣ ಕಾಮಗಾರಿ

ಹಕ್ಕುಪತ್ರ ವಿತರಣೆಗಾಗಿ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಜಿಲ್ಲಾಡಳಿತ ಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಇಲ್ಲಿಯವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಈಗಲಾದರೂ ನಮ್ಮ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸಬೇಕು
-ಗಣೇಶ್ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ
ಫಲಾನುಭವಿಗಳ ವಂತಿಗೆ ಪಾವತಿ ಮಾಡಿದ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಶಾಸಕರು ದಿನಾಂಕ ನಿಗದಿ ಮಾಡುತ್ತಿದ್ದು ಅದರ ಆಧಾರದ ಮೇಲೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ
-ನಿಶಾಂತ್ ಸಹಾಯಕ ಎಂಜಿನಿಯರ್ ಕೊಳೆಗೇರಿ ಅಭಿವೃದ್ಧಿ ಮಂಡಳಿ