ಶನಿವಾರ, 5 ಜುಲೈ 2025
×
ADVERTISEMENT
ADVERTISEMENT

ಚಿತ್ರದುರ್ಗ: ಹಕ್ಕುಪತ್ರಕ್ಕಾಗಿ ಕಾಯುತ್ತಿರುವ ಕೊಳೆಗೇರಿ ನಿವಾಸಿಗಳು

ಜಿಲ್ಲಾ ಕೇಂದ್ರದಲ್ಲಿ 5,000 ಮನೆಗಳು, 3,434 ಕುಟುಂಬಗಳಿಗೆ ಮಾತ್ರ ಹಕ್ಕುಪತ್ರ ವಿತರಣೆ
Published : 23 ಸೆಪ್ಟೆಂಬರ್ 2024, 6:26 IST
Last Updated : 23 ಸೆಪ್ಟೆಂಬರ್ 2024, 6:26 IST
ಫಾಲೋ ಮಾಡಿ
Comments
ಚಿತ್ರದುರ್ಗ ಖಾಸಗಿ ಬಸ್‌ ನಿಲ್ದಾಣದ ಸಮೀಪವೇ ಇರುವ ಕೊಳೆಗೇರಿಯಲ್ಲಿ ರಸ್ತೆ ಸೌಲಭ್ಯ ಇಲ್ಲದಿರುವುದು
ಚಿತ್ರದುರ್ಗ ಖಾಸಗಿ ಬಸ್‌ ನಿಲ್ದಾಣದ ಸಮೀಪವೇ ಇರುವ ಕೊಳೆಗೇರಿಯಲ್ಲಿ ರಸ್ತೆ ಸೌಲಭ್ಯ ಇಲ್ಲದಿರುವುದು
ಹಿರಿಯೂರಿನಲ್ಲಿ ತಾಲ್ಲೂಕು ಕಚೇರಿಗೆ ಹೋಗುವ ಮಾರ್ಗದ ಕೊಳೆಗೇರಿ ಸಮೀಪ ಮಲಿನಗೊಂಡಿರುವ ವೇದಾವತಿ ನದಿ 
ಹಿರಿಯೂರಿನಲ್ಲಿ ತಾಲ್ಲೂಕು ಕಚೇರಿಗೆ ಹೋಗುವ ಮಾರ್ಗದ ಕೊಳೆಗೇರಿ ಸಮೀಪ ಮಲಿನಗೊಂಡಿರುವ ವೇದಾವತಿ ನದಿ 
ಮೊಳಕಾಲ್ಮುರು ಪಟ್ಟಣದ ಕೊಳೆಗೇರಿಯಲ್ಲಿ ಕುಂಟುತ್ತಾ ಸಾಗುತ್ತಿರುವ ಮನೆ ನಿರ್ಮಾಣ ಕಾಮಗಾರಿ
ಮೊಳಕಾಲ್ಮುರು ಪಟ್ಟಣದ ಕೊಳೆಗೇರಿಯಲ್ಲಿ ಕುಂಟುತ್ತಾ ಸಾಗುತ್ತಿರುವ ಮನೆ ನಿರ್ಮಾಣ ಕಾಮಗಾರಿ
ಹಕ್ಕುಪತ್ರ ವಿತರಣೆಗಾಗಿ ಒತ್ತಾಯಿಸಿ ಹಲವು ಬಾರಿ ಪ್ರತಿಭಟನೆ ನಡೆಸಿದ್ದೇವೆ. ಜಿಲ್ಲಾಡಳಿತ ಮಂಡಳಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಇಲ್ಲಿಯವರೆಗೂ ನಮ್ಮ ಬೇಡಿಕೆ ಈಡೇರಿಲ್ಲ. ಈಗಲಾದರೂ ನಮ್ಮ ಬೇಡಿಕೆಗೆ ಅಧಿಕಾರಿಗಳು ಸ್ಪಂದಿಸಬೇಕು
-ಗಣೇಶ್‌ ಕೊಳೆಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಜಿಲ್ಲಾ ಘಟಕದ ಅಧ್ಯಕ್ಷ
ಫಲಾನುಭವಿಗಳ ವಂತಿಗೆ ಪಾವತಿ ಮಾಡಿದ ನಿವಾಸಿಗಳಿಗೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ. ಸ್ಥಳೀಯ ಶಾಸಕರು ದಿನಾಂಕ ನಿಗದಿ ಮಾಡುತ್ತಿದ್ದು ಅದರ ಆಧಾರದ ಮೇಲೆ ಹಕ್ಕುಪತ್ರ ವಿತರಣೆ ಮಾಡಲಾಗುತ್ತಿದೆ
-ನಿಶಾಂತ್‌ ಸಹಾಯಕ ಎಂಜಿನಿಯರ್‌ ಕೊಳೆಗೇರಿ ಅಭಿವೃದ್ಧಿ ಮಂಡಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT