<p><strong>ಚಿಕ್ಕಜಾಜೂರು:</strong> ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಬಿರುಗಾಳಿಗೆ ಅರಸನಘಟ್ಟ ಗ್ರಾಮದ ವಿದ್ಯುತ್ ವಿತರಣಾ ಘಟಕದ ಸಮೀಪದಲ್ಲಿ ಮೂರ್ನಾಲ್ಕು ವಿದ್ಯುತ್ ಕಂಬಗಳು ಮರಗಳ ಮೇಲೆ ಉರುಳಿ ಬಿದ್ದಿದ್ದು, ದುರಸ್ತಿಗೆ ಕ್ರಮ ಕೈಗೊಂಡಿಲ್ಲ.</p>.<p>ರೈತರು ಜಾನುವಾರು ಮೇಯಿಸಲು ಹೋಗುತ್ತಿರುತ್ತಾರೆ. ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇದೆ. ಬೆಸ್ಕಾಂ ಎಂಜಿನಿಯರ್ಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ವಿದ್ಯುತ್ ಕಂಬಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಜಾಜೂರು:</strong> ವಾರದಿಂದ ಸುರಿಯುತ್ತಿರುವ ಮಳೆ ಹಾಗೂ ಬಿರುಗಾಳಿಗೆ ಅರಸನಘಟ್ಟ ಗ್ರಾಮದ ವಿದ್ಯುತ್ ವಿತರಣಾ ಘಟಕದ ಸಮೀಪದಲ್ಲಿ ಮೂರ್ನಾಲ್ಕು ವಿದ್ಯುತ್ ಕಂಬಗಳು ಮರಗಳ ಮೇಲೆ ಉರುಳಿ ಬಿದ್ದಿದ್ದು, ದುರಸ್ತಿಗೆ ಕ್ರಮ ಕೈಗೊಂಡಿಲ್ಲ.</p>.<p>ರೈತರು ಜಾನುವಾರು ಮೇಯಿಸಲು ಹೋಗುತ್ತಿರುತ್ತಾರೆ. ಆಕಸ್ಮಿಕವಾಗಿ ವಿದ್ಯುತ್ ಅವಘಡ ಸಂಭವಿಸಿದರೆ ಪ್ರಾಣಾಪಾಯ ಸಂಭವಿಸುವ ಸಾಧ್ಯತೆ ಇದೆ. ಬೆಸ್ಕಾಂ ಎಂಜಿನಿಯರ್ಗಳು ತಕ್ಷಣವೇ ಸ್ಥಳ ಪರಿಶೀಲನೆ ನಡೆಸಿ ವಿದ್ಯುತ್ ಕಂಬಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>