ನಗರಸಭೆ ಅಧ್ಯಕ್ಷೆ ತಿಪ್ಪಮ್ಮ, ಉಪಾಧ್ಯಕ್ಷೆ ಅನುರಾಧ, ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ. ಬದರಿನಾಥ್, ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಬಿ. ರಾಜಶೇಖರಪ್ಪ, ನಗರಸಭೆ ಸದಸ್ಯರಾದ ಎಸ್.ಸಿ. ತಾರಕೇಶ್ವರಿ, ಲಕ್ಷ್ಮಮ್ಮ, ಹರೀಶ್, ಸುರೇಶ್, ವೆಂಟಕೇಶ್, ನಗರ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾದ ಪ್ರತಾಪ್ ಜೋಗಿ, ಎನ್.ಜಿ. ಕೃಷ್ಣಮೂರ್ತಿ, ನಿರ್ಮಿತಿ ಕೇಂದ್ರದ ಮೂಡಲಗಿರಿಯಪ್ಪ, ಲೆಕ್ಕಾಧಿಕಾರಿ ಶ್ರೀನಿವಾಸ್, ಮುಖ್ಯ ಗ್ರಂಥಾಲಯಾಧಿಕಾರಿ ಪಿ.ಆರ್. ತಿಪ್ಪೇಸ್ವಾಮಿ ಅವರೂ ಈ ಸಂದರ್ಭದಲ್ಲಿ ಇದ್ದರು.