ಜಿಲ್ಲಾ ಕೇಂದ್ರದಲ್ಲಿ ಇಲ್ಲದ ಸುಸಜ್ಜಿತ ಗುರುಭವನ ಶಿಕ್ಷಕರ ಚುಟುವಟಿಕೆಗಳಿಗೆ ಇಲ್ಲವಾದ ಸ್ಥಳ ಶಿಕ್ಷಕರ ಬೆವರ ಹನಿಗೆ ಬೆಲೆಯೇ ಇಲ್ಲವೇ?
ನಾನು ಹೊಸದಾಗಿ ಬಂದಿದ್ದೇನೆ ಗುರುಭವನ ದುರಸ್ತಿ ಪ್ರಯತ್ನ ಎಲ್ಲಿಯವರೆಗೆ ಬಂದಿದೆ ಎಂಬ ಬಗ್ಗೆ ಪರಿಶೀಲಿಸುತ್ತೇನೆ. ಈ ಕುರಿತು ಹಿರಿಯ ಅಧಿಕಾರಿಗಳ ಜೊತೆ ಮಾತನಾಡುತ್ತೇನೆನಾಸಿರುದ್ದೀನ್ ಡಿಡಿಪಿಐ ಗುರುಭವನ ಸಮಿತಿ ಅಧ್ಯಕ್ಷ
ಜಿಲ್ಲಾ ಕೇಂದ್ರದ ಗುರುಭವನವನ್ನು ತೀರಾ ಕೆಟ್ಟದಾಗಿ ಇಟ್ಟುಕೊಂಡಿರುವುದು ನಾಚಿಕೆಗೇಡಿನ ಸಂಗತಿ. ಗುರುಭವನಗಳು ಚೆನ್ನಾಗಿದ್ದರೆ ಶಿಕ್ಷಕರ ಚಟುವಟಿಕೆಗಳಿಗೆ ಸಹಕಾರಿಯಾಗುತ್ತದೆ. ಇದರಿಂದ ಮಕ್ಕಳಿಗೂ ಒಳ್ಳೆಯದಾಗುತ್ತದೆಎಚ್.ಏಕಾಂತಪ್ಪ ಪ್ರಜಾರಕ್ಷಣಾ ವೇದಿಕೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.