‘ಕಲ್ಯಾಣ ಕರ್ನಾಟಕದ ಸಾಹಿತಿ ಗಳನ್ನು ಆಯ್ಕೆ ಮಾಡದೇ ಇರುವುದಕ್ಕೆ ಆಕ್ಷೇಪ ವ್ಯಕ್ತವಾಗಿರುವುದು ಅಚ್ಚರಿ ಮೂಡಿಸಿದೆ. ವೆಂಕಟೇಶಮೂರ್ತಿ ಅವರನ್ನು ಸಮ್ಮೇಳನಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಿದ್ದು ಸೂಕ್ತವಾಗಿದೆ. ಸಾಹಿತಿಗಳು ಜಾತಿ, ಧರ್ಮ, ಪ್ರದೇಶಕ್ಕೆ ಸೀಮಿತವಾದವರಲ್ಲ. ಜಾತಿ, ಪ್ರದೇಶ ಪರಿಗಣಿಸಬೇಕು ಎಂದು ಅಪೇಕ್ಷೆಪಡುವುದು ಸರಿಯಲ್ಲ’ ಎಂದು ತಿಳಿಸಿದ್ದಾರೆ.