‘ಗಣೇಶ ಮೂರ್ತಿಗಳ ವಿಸರ್ಜನೆಗೆ ಪ್ರತಿ ವಾರ್ಡ್ನಲ್ಲೂ ನಿರ್ದಿಷ್ಟ ಸ್ಥಳ ಗುರುತಿಸಿ. ತಾತ್ಕಾಲಿಕ ತೊಟ್ಟಿ, ಮೊಬೈಲ್ ಟ್ಯಾಂಕ್ಗಳಲ್ಲಿ ವಿಸರ್ಜಿಸಲು ಅವಕಾಶ ಮಾಡಿಕೊಡಿ. ಇಲ್ಲಿ ಸಂಗ್ರಹವಾಗುವ ಮಣ್ಣು ಮತ್ತು ಪೂಜೆಗೆ ಬಳಸಿದ ಹೂವು, ಹಣ್ಣು, ಬಾಳೆಕಂಬ, ಮಾವಿನ ತೋರಣ ಇತರ ವಸ್ತುಗಳನ್ನು ಹಸಿ–ಒಣ ಕಸವನ್ನಾಗಿ ಪ್ರತ್ಯೇಕಿಸಿ ಸೂಕ್ತವಾಗಿ ವಿಲೇವಾರಿಗೆ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು’ ಎಂದು ಸೂಚಿಸಿದರು.