<p><strong>ನಾಯಕನಹಟ್ಟಿ</strong>: ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾನವತಾವಾದಿ ಶ್ರೇಷ್ಠ ಚಿಂತಕ ಎಂದು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಅಭಿಪ್ರಾಯಪಟ್ಟರು.</p>.<p>ಹೋಬಳಿಯ ಎನ್.ಉಪ್ಪಾರಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ವೃತ್ತವನ್ನು ಉದ್ಘಾಟಿಸಿ ಅವರು ಮತಾನಾಡಿದರು.</p>.<p>ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತ. ಇಂತಹ ಬೃಹತ್ ರಾಷ್ಟ್ರಕ್ಕೆ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ವಿಶ್ವಕ್ಕೆ ಮಾದರಿ ವ್ಯಕ್ತಿಯಾದರು ಎಂದು ಹೇಳಿದರು.</p>.<p>ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಎಂ.ವೈ.ಟಿ.ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಜೆ.ಮಲ್ಲಿಕಾರ್ಜುನ, ಗ್ರಾಮಸ್ಥರಾದ ಕೆ.ಬಿ.ತಿಪ್ಪೇಸ್ವಾಮಿ, ದುರುಗೇಶ, ಕೃಷ್ಣಪ್ಪ, ಬಂಗಾರಪ್ಪ, ಬೋಸಯ್ಯ, ಬಸವರಾಜ್, ಗೋವಿಂದಪ್ಪ, ವಸಂತ, ಮಂಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಯಕನಹಟ್ಟಿ</strong>: ಡಾ.ಬಿ.ಆರ್.ಅಂಬೇಡ್ಕರ್ ಅವರು ಮಾನವತಾವಾದಿ ಶ್ರೇಷ್ಠ ಚಿಂತಕ ಎಂದು ನಿವೃತ್ತ ತಹಶೀಲ್ದಾರ್ ಎನ್.ರಘುಮೂರ್ತಿ ಅಭಿಪ್ರಾಯಪಟ್ಟರು.</p>.<p>ಹೋಬಳಿಯ ಎನ್.ಉಪ್ಪಾರಹಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ನೂತನವಾಗಿ ನಿರ್ಮಿಸಿರುವ ಅಂಬೇಡ್ಕರ್ ವೃತ್ತವನ್ನು ಉದ್ಘಾಟಿಸಿ ಅವರು ಮತಾನಾಡಿದರು.</p>.<p>ವಿವಿಧತೆಯಲ್ಲಿ ಏಕತೆ ಹೊಂದಿರುವ ದೇಶ ಭಾರತ. ಇಂತಹ ಬೃಹತ್ ರಾಷ್ಟ್ರಕ್ಕೆ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸುವ ಮೂಲಕ ವಿಶ್ವಕ್ಕೆ ಮಾದರಿ ವ್ಯಕ್ತಿಯಾದರು ಎಂದು ಹೇಳಿದರು.</p>.<p>ಮುಖಂಡರಾದ ಪಟೇಲ್ ಜಿ.ಎಂ.ತಿಪ್ಪೇಸ್ವಾಮಿ, ಎಂ.ವೈ.ಟಿ.ಸ್ವಾಮಿ, ಗ್ರಾಮ ಪಂಚಾಯಿತಿ ಸದಸ್ಯ ಜೆ.ಮಲ್ಲಿಕಾರ್ಜುನ, ಗ್ರಾಮಸ್ಥರಾದ ಕೆ.ಬಿ.ತಿಪ್ಪೇಸ್ವಾಮಿ, ದುರುಗೇಶ, ಕೃಷ್ಣಪ್ಪ, ಬಂಗಾರಪ್ಪ, ಬೋಸಯ್ಯ, ಬಸವರಾಜ್, ಗೋವಿಂದಪ್ಪ, ವಸಂತ, ಮಂಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>