ಎಸ್.ಹನುಮಂತಕುಮಾರ್, ಕರ್ತವ್ಯಕ್ಕೆ ಹಾಜರಾಗದೆ ಪಾನಮತ್ತನಾಗಿ ನಗರದ ಬಸ್ ನಿಲ್ದಾಣದಲ್ಲಿ ಬಿದ್ದಿರುತ್ತಿದ್ದರು. ಕಚೇರಿ ವೇಳೆಯಲ್ಲೇ ಮದ್ಯಸೇವನೆ ಮಾಡುತ್ತಿದ್ದರು. ಇದೇ ಪ್ರವೃತ್ತಿಯನ್ನು ಮುಂದುವರಿಸಿದ್ದರು. ಮೇಲಧಿಕಾರಿಗಳ ಯಾವುದೇ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತವಾಗಿ ಗೈರು ಹಾಜರಾಗುತ್ತಿದ್ದರು.