ಧರ್ಮಸ್ಥಳ ಸಂಸ್ಥೆ ಯೋಜನೆಗೆ ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಗ್ರಾಮಸ್ಥರು ಕೈ ಜೋಡಿಸಿದರು. ಧರ್ಮಸ್ಥಳ ಸಂಸ್ಥೆಯು ₹ 14.24 ಲಕ್ಷ ದೇಣಿಗೆ ನೀಡಿದೆ. ಈ ಕಾರ್ಯದಲ್ಲಿ ಕೆರೆ ಹೂಳೆತ್ತುವುದು, ಕೆರೆ ಅಂಚು ರಕ್ಷಣೆ ಕಾರ್ಯ, ಸೋಲಾರ್ ದೀಪಅಳವಡಿಕೆ ಮಾಡಲಾಗಿದೆ ಎಂದು ಕೆರೆ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಜಣ್ಣ ಮಾಹಿತಿ ನೀಡಿದರು.