ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ 100ಕ್ಕೂ ಹೆಚ್ಚು ರೌಡಿ ಶೀಟರ್ಗಳ ಪರೇಡ್ ನಡೆಸಿದ ಅವರು, ‘ಚುನಾವಣಾ ಅಕ್ರಮದಲ್ಲಿ ಪಾಲ್ಗೊಳ್ಳುವುದು, ಅಮಾಯಕರ ಬಳಿ ವಸೂಲಾತಿ ಮಾಡುವುದು, ದೌರ್ಜನ್ಯಕ್ಕೆ ಮುಂದಾಗುವುದು ಸೇರಿ ಯಾವುದೇ ರೀತಿಯ ಕೃತ್ಯ ಎಸಗಿದ್ದಲ್ಲಿ ಮೊದಲು ರೌಡಿಗಳೇ ನೇರ ಹೊಣೆ ಹೊರಬೇಕಾಗುತ್ತದೆ’ ಎಂದು ಎಚ್ಚರಿಸಿದರು.