‘ಮುತ್ತುಗದೂರಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ನಲ್ಲಿ ₹ 2 ಲಕ್ಷ, ಚಿತ್ರದುರ್ಗ ಜಿಲ್ಲಾ ಸಹಕಾರ ಬ್ಯಾಂಕ್ನಲ್ಲಿ ₹ 80 ಸಾವಿರ ಹಾಗೂ ಸ್ವಸಹಾಯ ಸಂಘಗಳಲ್ಲಿ ₹ 60 ಸಾವಿರ ಸೇರಿ ₹ 4 ಲಕ್ಷ ಸಾಲ ಇತ್ತು. ಈ ವರ್ಷದ ಅಧಿಕ ಮಳೆಯಿಂದಾಗಿ ಬೆಳೆ ಹಾನಿಯಾಗುವ ಭೀತಿಯಲ್ಲಿ ಮತ್ತು ಸಾಲ ತೀರಿಸಲಾಗದ ಭಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಕುಟುಂಬದವರು ತಿಳಿಸಿದ್ದಾರೆ.