'ಕುಡಿಯುವ ನೀರು ಹಾಗೂ ಕೃಷಿಗೆ ಕೊಳವೆಬಾವಿ ಕೊರೆಸುವ ದರ ಸಮಸ್ಯೆಯನ್ನು ಶೀಘ್ರವೇ ಬೋರ್ವೆಲ್ ಮಾಲೀಕರು, ರೈತರ ಸಭೆ ಕರೆದು ನಿಗದಿ ಮಾಡಲಾಗುವುದು’ ಎಂದು ತಹಶೀಲ್ದಾರ್ ಶಂಕರಪ್ಪ ಭರವಸೆ ನೀಡಿದರು. ಕೃಷಿ ಇಲಾಖೆಯ ಗಿರೀಶ್, ಸಿಕಂಧರ್ ಭಾಷಾ, ಪಶು ಇಲಾಖೆಯ ಡಾ. ರಂಗಪ್ಪ, ಶೀರಸ್ತೇದಾರ್ ಗೋಪಾಲ್, ರೈತಸಂಘದ ನಿಂಗಣ್ಣ ಇದ್ದರು.