ಆನೇಕಲ್ನಲ್ಲಿ ಇಂದಿರಾ ಕ್ಯಾಂಟೀನ್ ಕಾಮಗಾರಿ ನಡೆಯುತ್ತಿದ್ದು ಅಂತಿಮ ಹಂತದಲ್ಲಿದೆ. ಶೀಘ್ರದಲ್ಲಿ ಇದನ್ನು ಉದ್ಘಾಟಿಸಲಾಗುವುದು ಎಂದರು. ಮರಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಪುರುಷೋತ್ತಮ್, ಪುರಸಭಾ ಸದಸ್ಯ ಮಲ್ಲಿಕಾರ್ಜುನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಜಣ್ಣ, ಆನೇಕಲ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಬನಹಳ್ಳಿ ರಾಮಚಂದ್ರರೆಡ್ಡಿ, ತಾಲ್ಲೂಕು ಪಂಚಾಯಿತಿ ಸದಸ್ಯ ಆನಂದ್, ಮುಖಂಡರಾದ ರಾಜಪ್ಪ, ಎಸ್.ಟಿ.ಡಿ. ರಮೇಶ್, ದೊಡ್ಡಹಾಗಡೆ ಸುಬ್ಬಣ್ಣ, ವೆಂಕಟೇಶ್, ಓಬಳ್ರೆಡ್ಡಿ, ಶಿವರಾಮರೆಡ್ಡಿ, ರಘುಪತಿ ರೆಡ್ಡಿ ಹಾಜರಿದ್ದರು.