ಮಾರುಕಟ್ಟೆ ಆವರಣದಲ್ಲಿ ಸೊಪ್ಪು-ತರಕಾರಿ, ಹೂವು, ಹಣ್ಣು ಮಾರಾಟಗಾರರು ತಪ್ಪದೇ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಂಡು ವ್ಯಾಪಾರ ನಡೆಸಬೇಕು ಎಂದು ಸಲಹೆ ನೀಡಿದರು. ನಗರಸಭೆ ಸಾಮಜಿಕ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ್ಗೌಡ, ಹಿರಿಯ ಆರೋಗ್ಯ ನಿರೀಕ್ಷಕ ಮಹಾಲಿಂಗಪ್ಪ ಮಾತನಾಡಿದರು.
ದಾದಾಪೀರ್, ಗಣೇಶ್, ಹೆಡ್ ಕಾನ್ಸ್ಟೆಬಲ್ ಚಂದ್ರನಾಯ್ಕ, ವೆಂಕಟೇಶ್, ಸಂತೋಷ್ಕುಮಾರ್ ಇದ್ದರು.