ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ಉಮಾ ಮಹದೇವನ್, ಮುಖ್ಯ ನಿರ್ದೇಶಕ ಎಸ್.ಅಶ್ರಫುಲ್ ಹಸನ್, ಸಹ ಕಾರ್ಯದರ್ಶಿ ನವೀನ್ಕುಮಾರ್, ಹಿರಿಯೂರು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಎಚ್.ರಾಮಕುಮಾರ್ ಸೇರಿ ಹಲವು ಅಧಿಕಾರಿಗಳು ಆರೋಪಿತರ ಪಟ್ಟಿಯಲ್ಲಿದ್ದಾರೆ.