<p><strong>ಜಗಳೂರು: </strong>ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ರೈತರ ಕಣಗಳಲ್ಲಿದ್ದ ಮೆದೆ ಬೆಂಕಿಗೆ ಆಹುತಿಯಾಗಿದೆ.</p>.<p>ರೈತರುವರ್ಷವಿಡೀ ಕಷ್ಟಪಟ್ಟು ಬೆಳೆದಿದ್ದಮೆಕ್ಕೆಜೋಳ, ಶೇಂಗಾ ಬೆಳೆಯ ಮೆದೆಗಳುಭಸ್ಮವಾಗಿವೆ.ಲಕ್ಷಾಂತರ ರೂಪಾಯಿ ನಷ್ಟವಾಗಿದೆ.</p>.<p>ಜಗಳೂರು, ಕೊಟ್ಟೂರು, ಕೂಡ್ಲಿಗಿಯಿಂದ ಅಗ್ನಿಶಾಮಕ ವಾಹನಗಳು ಆಗಮಿಸಿ ನಸುಕಿನವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯ ಜ್ವಾಲೆ ಗ್ರಾಮಕ್ಕೆ ಹರಡುವುದನ್ನು ತಡೆಗಟ್ಟುವಲ್ಲಿ ಯಶಸ್ವಿಯಾದವು. ಇದರಿಂದ ಭಾರಿ ಅನಾಹುತ ತಪ್ಪಿತು.</p>.<p>ಗಡಿಮಾಕುಂಟೆ ಗ್ರಾಮವುಜಗಳೂರಿನಿಂದ 20 ಕಿ.ಮೀ ದೂರದಲ್ಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಜಗಳೂರು: </strong>ತಾಲ್ಲೂಕಿನ ಗಡಿಮಾಕುಂಟೆ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿಅಗ್ನಿ ಅವಘಡ ಸಂಭವಿಸಿದ್ದು 10ಕ್ಕೂ ಹೆಚ್ಚು ರೈತರ ಕಣಗಳಲ್ಲಿದ್ದ ಮೆದೆ ಬೆಂಕಿಗೆ ಆಹುತಿಯಾಗಿದೆ.</p>.<p>ರೈತರುವರ್ಷವಿಡೀ ಕಷ್ಟಪಟ್ಟು ಬೆಳೆದಿದ್ದಮೆಕ್ಕೆಜೋಳ, ಶೇಂಗಾ ಬೆಳೆಯ ಮೆದೆಗಳುಭಸ್ಮವಾಗಿವೆ.ಲಕ್ಷಾಂತರ ರೂಪಾಯಿ ನಷ್ಟವಾಗಿದೆ.</p>.<p>ಜಗಳೂರು, ಕೊಟ್ಟೂರು, ಕೂಡ್ಲಿಗಿಯಿಂದ ಅಗ್ನಿಶಾಮಕ ವಾಹನಗಳು ಆಗಮಿಸಿ ನಸುಕಿನವರೆಗೆ ಕಾರ್ಯಾಚರಣೆ ನಡೆಸಿ ಬೆಂಕಿಯ ಜ್ವಾಲೆ ಗ್ರಾಮಕ್ಕೆ ಹರಡುವುದನ್ನು ತಡೆಗಟ್ಟುವಲ್ಲಿ ಯಶಸ್ವಿಯಾದವು. ಇದರಿಂದ ಭಾರಿ ಅನಾಹುತ ತಪ್ಪಿತು.</p>.<p>ಗಡಿಮಾಕುಂಟೆ ಗ್ರಾಮವುಜಗಳೂರಿನಿಂದ 20 ಕಿ.ಮೀ ದೂರದಲ್ಲಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>