<p><strong>ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): </strong>‘ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ’ ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಭರವಸೆ ನೀಡಿದರು.</p>.<p>ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಶನಿವಾರ ಆಯೋಜಿಸಿದ್ದ ಆಹಾರದ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇನ್ನು 2, 3 ತಿಂಗಳಲ್ಲಿ ಬಸ್ ಪಾಸ್ ವಿತರಿಸಲಾಗುವುದು. ಕಟ್ಟಡ ಕಾರ್ಮಿಕರು ಬೇರೆ ಕಡೆ ಕೆಲಸಕ್ಕೆ ಹೋಗುವಾಗ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): </strong>‘ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ’ ಎಂದು ಕೆಎಸ್ಆರ್ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಭರವಸೆ ನೀಡಿದರು.</p>.<p>ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಶನಿವಾರ ಆಯೋಜಿಸಿದ್ದ ಆಹಾರದ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ಇನ್ನು 2, 3 ತಿಂಗಳಲ್ಲಿ ಬಸ್ ಪಾಸ್ ವಿತರಿಸಲಾಗುವುದು. ಕಟ್ಟಡ ಕಾರ್ಮಿಕರು ಬೇರೆ ಕಡೆ ಕೆಲಸಕ್ಕೆ ಹೋಗುವಾಗ ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು’ ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>