‘ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ನೆಪಮಾತ್ರಕ್ಕೆ ಹುಟ್ಟಿಕೊಂಡ ದೇವರದು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ. ಮನೆಗಳಲ್ಲಿ ಅಥವಾ ಯಾವುದೇ ಸಮಾರಂಭಗಳಲ್ಲಿ ಮೊದಲು ಗಣಪತಿ ಪೂಜೆ, ಸ್ತೋತ್ರ ಹಾಗೂ ಶ್ಲೋಕ ಪಠಿಸಬೇಕು ಎಂಬುದು ಹಲವರ ನಂಬಿಕೆಯಾಗಿದೆ. ಅದರ ಬದಲು ವಚನಗಳನ್ನೇ ಪ್ರಾರ್ಥನೆಯಂತೆ ಪಠಿಸಬೇಕು’ ಎಂದು ಸಲಹೆ ನೀಡಿದರು.