ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರ್ಮಾಡಿ ಘಾಟ್‌: ಗುಡ್ಡ ಕುಸಿತದ ಮಣ್ಣು ತೆರವು, ಸಂಚಾರ ಸರಾ

Last Updated 12 ಜೂನ್ 2018, 11:01 IST
ಅಕ್ಷರ ಗಾತ್ರ

ಮಂಗಳೂರು: ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಗುಡ್ಡ ಕುಸಿತದಿಂದ ರಸ್ತೆಗೆ ಬಿದ್ದಿದ್ದ ಮಣ್ಣು ಮತ್ತು ಮರಗಳ ತೆರವು ಕಾರ್ಯಾಚರಣೆ ಅಂತ್ಯಗೊಂಡಿದೆ. ಈ ಮಾರ್ಗದಲ್ಲಿ ವಾಹನ ಸಂಚಾರ ಪುನರಾರಂಭವಾಗಿದೆ ಎಂದು ದಕ್ಷಿಣ ಕನ್ನಡ ಎಸ್ ಪಿ ಡಾ.ಬಿ.ಆರ್.ರವಿಕಾಂತೇಗೌಡ ತಿಳಿಸಿದ್ದಾರೆ.

ಎರಡೂ ಕಡೆಗಳಲ್ಲಿ ಒಟ್ಟು 210 ವಾಹನಗಳು ರಸ್ತೆ ಮಧ್ಯೆ ಸಿಲುಕಿದ್ದವು. ಅವುಗಳಲ್ಲಿ ಸುಮಾರು 1,500 ಮಂದಿ ಇದ್ದರು ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT