‘ಸ್ಥಳೀಯ ಸಂಸ್ಥೆಯಿಂದ ಲೋಕಸಭಾ ಚುನಾವಣೆವರೆಗೆ ಎಲ್ಲ ಹಂತದಲ್ಲಿ ದುಡಿದಿದ್ದೇವೆ. ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇವೆ. ಇನ್ನೆರಡು ತಿಂಗಳು ಸುಧಾರಿಸಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿದ್ದರು. ಮೂರ್ನಾಲ್ಕು ಬಾರಿ ಸಚಿವರಾದವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುವುದು ಸೂಕ್ತ. ಹೊಸಬರು, ಹಿರಿಯರಿಗೆ ಅವಕಾಶ ನೀಡಿ’ ಎಂದು ಒತ್ತಾಯಿಸಿದರು.