ಸಂಘದ ಗೌರವಾಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಮಾತನಾಡಿದರು. ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ವೆಂಕಟರಮಣಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿದ್ದಪ್ಪ, ಕುರುಬರಹಳ್ಳಿ ಜಿ.ಎಸ್.ಶಿವಣ್ಣ, ಜೆ.ಮೇಘರಾಜ್ ಹಳಿಯೂರು, ಎನ್.ಜಿ.ಷಣ್ಮುಖಪ್ಪ, ಮರುಳಸಿದ್ದಪ್ಪ, ಜಿ.ಪರಮೇಶ್ವರಪ್ಪ, ಗೌಡ್ರು ಪರಮಶಿವಣ್ಣ, ಎನ್.ವೀರಣ್ಣ, ಶಿವಕುಮಾರ್ ಇದ್ದರು.