ಗುರುವಾರ, 5 ಮಾರ್ಚ್ 2026
×
ADVERTISEMENT

ದುಶ್ಚಟ ತ್ಯಜಿಸಿ ಸುಸಂಸ್ಕೃತರಾಗಿ ಬದುಕಿ: ಆರ್‌.ಶಿವಣ್ಣ

Published : 3 ಆಗಸ್ಟ್ 2025, 6:45 IST
Last Updated : 3 ಆಗಸ್ಟ್ 2025, 6:45 IST
ADVERTISEMENT
ಫಾಲೋ ಮಾಡಿ
Comments
ಮಹಾಂತ ಶಿವಯೋಗಿಗಳು ದುರ್ವ್ಯಸನಗಳು ಹಾಗೂ ದುಶ್ಚಟಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿ ಮನಪರಿವರ್ತಿಸಿದರು. ಜನರಲ್ಲಿನ ದುಶ್ಚಟಗಳನ್ನೇ ತಮ್ಮ ಜೋಳಿಗೆಯಲ್ಲಿ ಭಿಕ್ಷೆಯ ರೂಪದಲ್ಲಿ ಸಂಗ್ರಹಿಸಿ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದಾರೆ.
ಬಿ.ವಿ.ತುಕಾರಾಂರಾವ್‌ ಜಿಲ್ಲಾ ವಾರ್ತಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT