ತಾಲ್ಲೂಕು ಮಟ್ಟದ ಕಾರ್ಯಪಡೆಯ ಕೋರಿಕೆಯ ಮೇರೆಗೆ ಗೋಶಾಲೆ ತೆರೆಯಲಾಗುವುದು. ಅಗತ್ಯ ಸಿದ್ಧತೆ ಕೈಗೊಳ್ಳಲಾಗುತ್ತಿದ್ದು ಬರ ಪರಿಸ್ಥಿತಿ ಎದುರಿಸಲು ಜಿಲ್ಲಾಡಳಿತ ಸಂಪೂರ್ಣ ಸಜ್ಜಾಗಿದೆ–ದಿವ್ಯ ಪ್ರಭು ಜಿ.ಆರ್.ಜೆ ಜಿಲ್ಲಾಧಿಕಾರಿ
ಮೇವು ಬೀಜದ ಕಿಟ್ಗೆ ರೈತರಿಂದ ಬೇಡಿಕೆ ಹೆಚ್ಚಾಗಿದೆ. ಇನ್ನೂ 30 ಸಾವಿರ ಬೀಜದ ಕಿಟ್ಗಳನ್ನು ಪೂರೈಸುವಂತೆ ಪ್ರಸ್ತಾವ ಸಲ್ಲಿಸಲಾಗಿದೆ. ಮೇವು ಕೊರತೆಯಾಗದಂತೆ ಎಚ್ಚರವಹಿಸಲಾಗಿದೆ–ಎ.ಬಾಬುರತ್ನ ಉಪನಿರ್ದೇಶಕ ಪಶುಪಾಲನಾ ಇಲಾಖೆ
ಸರ್ಕಾರ ಕುರಿ ಮೇಕೆ ಸಾಕಣೆದಾರರನ್ನು ನಿರ್ಲಕ್ಷ್ಯ ಮಾಡುತ್ತಿದೆ. ಇವುಗಳಿಗೂ ನೀರು ಮೇವಿನ ವ್ಯವಸ್ಥೆ ಮಾಡಿದಾಗ ಮಾತ್ರ ಬರಪರಿಹಾರಕ್ಕೆ ನಿಜವಾದ ಅರ್ಥ ಸಿಗಲಿದೆ–ವಿಶ್ವ ಕುರಿಗಾಹಿ ಮೊಳಕಾಲ್ಮುರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.