ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿ ಹಾಗೂ ಸುತ್ತಲಿನ ಅಂಗಡಿಗಳಲ್ಲಿ ಸ್ವಚ್ಛತೆ ಇಲ್ಲದಿರುವ ವಿಚಾರ ಗಮನಕ್ಕೆ ಬಂದಿದೆ. ಶೀಘ್ರ ಸ್ಥಳೀಯ ಸಂಸ್ಥೆಗಳಿಗೆ ಪತ್ರ ಬರೆದು ಸ್ವಚ್ಛತೆಗೆ ಕ್ರಮವಹಿಸಲಾಗುವುದುಡಾ.ಜಿ.ಪಿ.ರೇಣುಪ್ರಸಾದ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಜಿಲ್ಲಾ ಆಸ್ಪತ್ರೆ ಮುಂಭಾಗದ ಗೂಡಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ವಿಪರೀತವಾಗಿದೆ. ಆಹಾರ ತ್ಯಾಜ್ಯದ ವಿಲೇವಾರಿ ಸರಿಯಾದ ರೀತಿ ಆಗುತ್ತಿಲ್ಲ. ಈ ಬಗ್ಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿದೆಡಾ.ಎಸ್.ಪಿ.ರವೀಂದ್ರ ಜಿಲ್ಲಾ ಶಸ್ತ್ರಚಿಕಿತ್ಸಕ
ಜಿಲ್ಲಾ ಆಸ್ಪತ್ರೆ ಮುಂಭಾಗದ ಗೂಡಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ವಿಪರೀತವಾಗಿದೆ. ಆಹಾರ ತ್ಯಾಜ್ಯದ ವಿಲೇವಾರಿ ಸರಿಯಾದ ರೀತಿ ಆಗುತ್ತಿಲ್ಲ. ಈ ಬಗ್ಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿಯವರಿಗೆ ಮನವಿ ಮಾಡಲಾಗಿದೆಡಾ.ಎಸ್.ಪಿ.ರವೀಂದ್ರ ಜಿಲ್ಲಾ ಶಸ್ತ್ರಚಿಕಿತ್ಸಕ
ಲ್ಲಾ ಆಸ್ಪತ್ರೆ ಮುಂಭಾಗದ ಗೂಡಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕುಓ.ಪ್ರತಾಪ್ ಜೋಗಿ ವಕೀಲರು
ಜಿಲ್ಲಾ ಆಸ್ಪತ್ರೆ ಮುಂಭಾಗದ ಗೂಡಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಕಡಿವಾಣ ಹಾಕಬೇಕು. ಜನರಲ್ಲಿ ಜಾಗೃತಿ ಮೂಡಿಸುವ ಜತೆಗೆ ಅಂಗಡಿಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕುಓ.ಪ್ರತಾಪ್ ಜೋಗಿ ವಕೀಲರು
ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದೆ. ವಸತಿ ಗೃಹ ಪಾಳುಬಿದ್ದಿದ್ದು ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಶಿಥಿಲಗೊಂಡಿದೆ. ರೋಗ ಗುಣಪಡಿಸಬೇಕಾದ ಆಸ್ಪತ್ರೆ ರೋಗ ಉತ್ಪತ್ತಿ ತಾಣವಾಗಿದೆಪೆನ್ನಯ್ಯ ಬೆಳಗೆರೆ
ಮಾಡದಕೆರೆ ಹೊರತುಪಡಿಸಿ ತಾಲ್ಲೂಕಿನ ಇತರ ಆರೋಗ್ಯ ಕೇಂದ್ರಗಳು ಸ್ವಚ್ಛತೆಯಿಂದ ಕೂಡಿವೆ. ವಾರದಲ್ಲಿ ಎರಡು ದಿನ ಬಯೋ ತ್ಯಾಜ್ಯ ವಿಲೇವಾರಿ ಮಾಡಲಾಗುವುದುಡಾ.ರಾಘವೇಂದ್ರ ಪ್ರಸಾದ್ ತಾಲ್ಲೂಕು ಆರೋಗ್ಯಾಧಿಕಾರಿ
ಮಾಡದಕೆರೆ ಆಸ್ಪತ್ರೆ ಅನೈರ್ಮಲ್ಯದ ತಾಣವಾಗಿದೆ. ರಾತ್ರಿ ವೇಳೆ ವೈದ್ಯರು ಇರುವುದಿಲ್ಲ. ಗಂಭೀರ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ ದೊರೆಯುವುದಿಲ್ಲ. ಕೂಡಲೇ ಸಮಸ್ಯೆ ಬಗೆಹರಿಸಬೇಕುಜಯಸೂರ್ಯ ಮಾಡದಕೆರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.