ವಿಧಾನಪರಿಷತ್ ಸದಸ್ಯ ಜಿ.ರಘು ಆಚಾರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಚಿವರು, ‘ಕಿರು ಮೃಗಾಲಯವು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ವ್ಯಾಪ್ತಿಯಲ್ಲಿದೆ. ಚಿರತೆ, ಕರಡಿ, ಜೀಬ್ರಾ, ಜಿಂಕೆ, ಕೃಷ್ಣಮೃಗಗಳಿಗೆ ಪ್ರತ್ಯೇಕ ಆವರಣ ನಿರ್ಮಿಸಲಾಗಿದೆ. ಆಸ್ಪತ್ರೆ ಹಾಗೂ ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.