ಶುಕ್ರವಾರ, 27 ಫೆಬ್ರುವರಿ 2026
×
ADVERTISEMENT

ಪರಿಶಿಷ್ಟರಿಗೆ ಸರ್ಕಾರದಿಂದಲೇ ವಿಶ್ವಾಸದ್ರೋಹ: ಸಂಸದ ಗೋವಿಂದ ಕಾರಜೋಳ ಆರೋಪ

Published : 27 ಫೆಬ್ರುವರಿ 2026, 20:54 IST
Last Updated : 27 ಫೆಬ್ರುವರಿ 2026, 20:54 IST
ADVERTISEMENT
ಫಾಲೋ ಮಾಡಿ
Comments
ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿನಂದನಾ ಸಮಾರಂಭ
‘ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಜೀವನಕ್ಕೆ 50 ವರ್ಷ ತುಂಬಿರುವ ಕಾರಣ ಮೇ ತಿಂಗಳಲ್ಲಿ ಚಿತ್ರದುರ್ಗದಲ್ಲಿ ರಾಜ್ಯಮಟ್ಟದ ಬೃಹತ್ ಅಭಿನಂದನಾ ಸಮಾರಂಭ ಆಯೋಜಿಸಲಾಗುತ್ತಿದೆ’ ಎಂದು ಗೋವಿಂದ ಕಾರಜೋಳ ತಿಳಿಸಿದರು. ‘ನಾಡಿನ ಎಲ್ಲ ಮಠಾಧೀಶರನ್ನು ಸಮಾರಂಭಕ್ಕೆ ಆಹ್ವಾನಿಸಲಾಗುವುದು. ಅಭಿನಂದನಾ ಸಮಿತಿ ಅಧ್ಯಕ್ಷರಾಗಿ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ, ಕಾರ್ಯಾಧ್ಯಕ್ಷರಾಗಿ ಮಾಜಿ ಸಚಿವ ಬಿ.ಶ್ರೀರಾಮುಲು ನೇಮಕಗೊಂಡಿದ್ದಾರೆ. ನಾನು ಗೌರವಾಧ್ಯಕ್ಷ. ಮಾರ್ಚ್ ಎರಡನೇ ವಾರ ಸಮಾರಂಭ ದಿನ ಅಂತಿಮಗೊಳಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT