‘ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಹರಡಿಕೊಂಡಿರುವ ಲೋಕಸಭಾ ಕ್ಷೇತ್ರದ ವ್ಯಾಪ್ತಿ ದೊಡ್ಡದು. ವಿಧಾನಸಭಾ ಕ್ಷೇತ್ರದ ಚುನಾವಣೆ ಎದುರಿಸಿದ್ದ ನನಗೆ ನಿಜಕ್ಕೂ ಇದೊಂದು ಸವಾಲಾಗಿತ್ತು. ಇಲ್ಲಿನ ಜೀವನ ಶೈಲಿ, ಜನರ ಮುಗ್ಧತೆ ಕಂಡು ಬೆರಗಾಗಿದ್ದೇನೆ. ನೀರಾವರಿ ಸೌಲಭ್ಯ ಕಲ್ಪಿಸಿದರೆ ಮಾತ್ರವೇ ಜನಜೀವನ ಮಟ್ಟ ಸುಧಾರಣೆ ಕಾಣಲಿದೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.