<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ದೇವಸಮುದ್ರ ಹೋಬಳಿಯ ವಿವಿಧೆಡೆ ಶನಿವಾರ ₹3.45 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. </p>.<p>₹1 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ 150 ಎ ನಿಂದ ಗೌರಸಮುದ್ರ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ, ದಡಗೂರಿನಲ್ಲಿ ಹೊಸಹಳ್ಳಿ ಸಂಪರ್ಕ ರಸ್ತೆಯಲ್ಲಿ ₹30 ಲಕ್ಷ ವೆಚ್ಚದ ಸಿಡಿ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ದಡಗೂರು- ಹೊಸಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿ 150 ಎ ನಿಂದ ಎನ್.ಆರ್.ಕೆ. ಪುರ, ಪಕ್ಕುರ್ತಿ, ಮಲ್ಲೇಹರವು ಸಂಪರ್ಕ ರಸ್ತೆ ಕಾಮಗಾರಿ, ಪಕ್ಕುರ್ತಿ ಗ್ರಾಮದಲ್ಲಿ ₹15 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಶಾಸಕರು ಭೂಮಿಪೂಜೆ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಚ್. ಹನುಮಂತಪ್ಪ, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ್, ಜಿಲ್ಲಾ ಪಂಚಾಯಿತಿ ಎಇಇ ಲಿಂಗರಾಜ್, ಗ್ರಾಮಪಂಚಾಯಿತಿ ಅಧ್ಯಕ್ಷ ಹೂಲಯ್ಯ, ಪಿಡಿಒ ಗುಂಡಪ್ಪ, ಗುತ್ತಿಗೆದಾರರಾದ ನಾಗಸಮುದ್ರ ಗೋವಿಂದಪ್ಪ, ಎಸ್. ಖಾದರ್, ಭರತ್ ಕುಮಾರ್, ಮುಖಂಡರಾದ ದಡಗೂರು ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು:</strong> ತಾಲ್ಲೂಕಿನ ದೇವಸಮುದ್ರ ಹೋಬಳಿಯ ವಿವಿಧೆಡೆ ಶನಿವಾರ ₹3.45 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. </p>.<p>₹1 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ 150 ಎ ನಿಂದ ಗೌರಸಮುದ್ರ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ, ದಡಗೂರಿನಲ್ಲಿ ಹೊಸಹಳ್ಳಿ ಸಂಪರ್ಕ ರಸ್ತೆಯಲ್ಲಿ ₹30 ಲಕ್ಷ ವೆಚ್ಚದ ಸಿಡಿ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ದಡಗೂರು- ಹೊಸಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿ 150 ಎ ನಿಂದ ಎನ್.ಆರ್.ಕೆ. ಪುರ, ಪಕ್ಕುರ್ತಿ, ಮಲ್ಲೇಹರವು ಸಂಪರ್ಕ ರಸ್ತೆ ಕಾಮಗಾರಿ, ಪಕ್ಕುರ್ತಿ ಗ್ರಾಮದಲ್ಲಿ ₹15 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಶಾಸಕರು ಭೂಮಿಪೂಜೆ ಮಾಡಿದರು.</p>.<p>ತಾಲ್ಲೂಕು ಪಂಚಾಯಿತಿ ಇಒ ಎಚ್. ಹನುಮಂತಪ್ಪ, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ್, ಜಿಲ್ಲಾ ಪಂಚಾಯಿತಿ ಎಇಇ ಲಿಂಗರಾಜ್, ಗ್ರಾಮಪಂಚಾಯಿತಿ ಅಧ್ಯಕ್ಷ ಹೂಲಯ್ಯ, ಪಿಡಿಒ ಗುಂಡಪ್ಪ, ಗುತ್ತಿಗೆದಾರರಾದ ನಾಗಸಮುದ್ರ ಗೋವಿಂದಪ್ಪ, ಎಸ್. ಖಾದರ್, ಭರತ್ ಕುಮಾರ್, ಮುಖಂಡರಾದ ದಡಗೂರು ಮಂಜುನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>