‘ನಾಯಕತ್ವ ಬದಲಾವಣೆ ಪಕ್ಷದ ಆಂತರಿಕ ವಿಷಯ. ಅಲ್ಲಿ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ. ಆದರೆ, ಯಡಿಯೂರಪ್ಪ ವಿಷಯದಲ್ಲಿ ಮಾತ್ರ ಎಲ್ಲವೂ ಉಲ್ಟಾ ಆಗಿದೆ. ರಾಜ್ಯದಲ್ಲಿ ಅಧಿಕಾರಕ್ಕೆ ಬರುವವರೆಗೂ ಯಡಿಯೂರಪ್ಪ, ಬಳಿಕ ಬೇರೆಯವರು ಎಂಬುದು ಬಿಜೆಪಿ ವರಿಷ್ಠರ ಸಿದ್ಧಾಂತವಾಗಿದೆ’ ಎಂದು ಆರೋಪಿಸಿದ್ದಾರೆ.