ಅಂಗವಿಕಲರೇ ಜವಾಬ್ದಾರಿ ನಿರ್ವಹಿಸಿದರೆ ಸಮಸ್ಯೆ ಹಾಗೂ ಅಗತ್ಯಗಳ ಬಗ್ಗೆ ಅರಿವು ಇರುತ್ತದೆ. ಅರ್ಹ ಅಂಗವಿಕಲರಿಗೆ ಸೌಲಭ್ಯಗಳು ತಲುಪುತ್ತವೆ. ಈ ಉದ್ದೇಶದಿಂದ ರಾಜ್ಯದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನಾಗಿ ನೇಮಕ ಮಾಡಲಾಗಿದೆ. ಪದವೀಧರರನ್ನು ವಿವಿಧೋದ್ಧೇಶ ಪುನರ್ವಸತಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕೆಲಸ ಮಾಡುತ್ತಿರುವ 5,150 ಅಂಗವಿಕಲರಿಗೆ ಸರಿಯಾದ ಸೌಲಭ್ಯ ಕಲ್ಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.