ಎದೆನೋವು, ರಕ್ತದ ಒತ್ತಡ, ಆಯಾಸ, ಅತಿಯಾದ ಬೆವರುವಿಕೆ, ಎದೆಯಲ್ಲಿ ಉರಿ, ಉಸಿರಾಟದಲ್ಲಿ ತೊಂದರೆಯಂತಹ ಸಮಸ್ಯೆಯ ಬಗ್ಗೆ ತಜ್ಞ ವೈದ್ಯರು ತಪಾಸಣೆ ಮಾಡಲಿದ್ದಾರೆ. ಇಸಿಜಿ, ಆರ್ಬಿಎಸ್, ರಕ್ತದ ಒತ್ತಡ ಪರೀಕ್ಷೆಯ ಜೊತೆ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ 9986759486, 8884551442 ಸಂಪರ್ಕಿಸಬಹುದಾಗಿದೆ ಎಂದು ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಕೋರಿದೆ.