ಬುಧವಾರ, 9 ಜುಲೈ 2025
×
ADVERTISEMENT
ADVERTISEMENT

ಕೋಟೆನಾಡಿಗೆ ಸೂರ್ಯಘಾತ | ತಂಗಾಳಿ ಮಾಯ: ಮೇ 4ರವರೆಗೆ ಆರೆಂಜ್‌ ಅಲರ್ಟ್‌ ಘೋಷಣೆ

Published : 30 ಏಪ್ರಿಲ್ 2024, 6:06 IST
Last Updated : 30 ಏಪ್ರಿಲ್ 2024, 6:06 IST
ಫಾಲೋ ಮಾಡಿ
Comments
ಡಾ.ಜಿ.ಪಿ.ರೇಣುಪ್ರಸಾದ್‌
ಡಾ.ಜಿ.ಪಿ.ರೇಣುಪ್ರಸಾದ್‌
ಡಾ.ಚಂದ್ರಶೇಖರ್ ಕಂಬಾಳಿಮಠ್
ಡಾ.ಚಂದ್ರಶೇಖರ್ ಕಂಬಾಳಿಮಠ್
ಜಿಲ್ಲೆಯಲ್ಲಿ ಇನ್ನೂ ನಾಲ್ಕೈದು ದಿನ ಬಿಸಿಗಾಳಿ ಬೀಸಲಿದೆ. ಜನರು ಅನಗತ್ಯವಾಗಿ ಮಧ್ಯಾಹ್ನದ ವೇಳೆ ಮನೆಯಿಂದ ಹೊರಬರಬಾರದು. ಈ ಕುರಿತ ಜನಜಾಗೃತಿ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ.
-ಡಾ.ಜಿ.ಪಿ.ರೇಣುಪ್ರಸಾದ್‌ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ
ಅಗತ್ಯ ತುರ್ತು ಚಿಕಿತ್ಸೆ
ಶಾಖಾಘಾತಕ್ಕೆ ಒಳಗಾದ ವ್ಯಕ್ತಿಗೆ ಸಕಾಲಕ್ಕೆ ತುರ್ತು ಚಿಕಿತ್ಸೆ ನೀಡಬೇಕು. ಸುಸ್ತಾದ ವ್ಯಕ್ತಿಯನ್ನು ನೆರಳಿರುವೆಡೆಗೆ ಸ್ಥಳಾಂತರಿಸಿ. ವ್ಯಕ್ತಿಯ ವಸ್ತ್ರಗಳನ್ನು ಸಡಿಲಗೊಳಿಸಬೇಕು. ಬಳಿಕ ಅಂಗಾತ ಮಲಗಿಸಿ ಕಾಲುಗಳನ್ನು ಎತ್ತರಿಸಿ ಸಾಮಾನ್ಯ ನೀರಿನಿಂದ ದೇಹವನ್ನು ಒರೆಸಿ ವೈದ್ಯರನ್ನು ಸಂಪರ್ಕಿಸಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT