‘ಇದು ಮೂಲತಃ ಭಾರತದಲ್ಲಿ ಜನ್ಮತಳೆದ ಧರ್ಮ. ಭಾರತೀಯ ಸಂಸ್ಕೃತಿ, ಆಚಾರ–ವಿಜಾರಗಳು ಇದರಲ್ಲಿ ಬೆಸೆದುಕೊಂಡಿವೆ. ಇದೇ ಉದ್ದೇಶದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರು ಬೌದ್ಧ ಧರ್ಮ ಸ್ವೀಕರಿಸಿದ್ದರು. ಇದರೊಂದಿಗೆ ದೇಶವನ್ನೂ ಉಳಿಸಿದರು. ಅವರು ಬೇರೆ ಧರ್ಮದ ದೀಕ್ಷೆ ಪಡೆದಿದ್ದರೆ ದೇಶದಲ್ಲಿ ಕ್ಷೋಭೆ ಸೃಷ್ಟಿಯಾಗುತ್ತಿತ್ತು’ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.