ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಶಿವಮೂರ್ತಿ, ಪ್ರಾಂಶುಪಾಲ ಶಿವಮೂರ್ತಿ ನಾಯ್ಕ, ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಪಿ.ಹನುಮಂತಪ್ಪ, ಕೆ.ಬಿ.ಬಸವರಾಜಯ್ಯ, ಜಿ.ಎ.ದೇವರಾಜಯ್ಯ, ಆರ್.ರುದ್ರಪ್ಪ, ಜಿ.ಆರ್.ಬಸವರಾಜಪ್ಪ, ಟಿ.ಮಂಜುನಾಥ್, ಉಪನ್ಯಾಸಕರಾದ ಮಲ್ಲಿಕಾರ್ಜುನ್, ಮಾದಾನಾಯ್ಕ, ಪ್ರವೀಣ್ ಕುಮಾರ್, ರಮೇಶ್, ಸಂತೋಷ್, ಚೇತನ್, ಚೌಳೂರು ಲೋಕೇಶ್, ಜ್ಯೋತಿ ಗಿರೀಶ್, ಸರಿತಾ, ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎ.ಶಿವಕುಮಾರ್, ಪಾವಗಡ ಶಿವಣ್ಣ, ಬಿ.ಜಿ.ಹಳ್ಳಿ ವೆಂಕಟೇಶ್ ಉಪಸ್ಥಿತರಿದ್ದರು.