ಮಂಗಳವಾರ, 19 ಆಗಸ್ಟ್ 2025
×
ADVERTISEMENT
ADVERTISEMENT

ಹೊಳಲ್ಕೆರೆ | ಧರ್ಮಸ್ಥಳ ಸಂಸ್ಥೆ; ಚತುರ್ದಾನಗಳ ಮೂಲಕ ಜನಸೇವೆ

ವಿಕಾಸಸೌಧ ಉದ್ಘಾಟಿಸಿದ ವೀರೇಂದ್ರ ಹೆಗ್ಗಡೆ; 40 ಲಕ್ಷ ಜನರಿಗೆ ಉದ್ಯೋಗ
Published : 25 ಡಿಸೆಂಬರ್ 2024, 14:53 IST
Last Updated : 25 ಡಿಸೆಂಬರ್ 2024, 14:53 IST
ಫಾಲೋ ಮಾಡಿ
Comments
ವೀರೇಂದ್ರ ಹೆಗ್ಗಡೆ ಅವರನ್ನು ಮೆರವಣಿಗೆಯ ಮೂಲಕ ಕರೆತರಲಾಯಿತು
ವೀರೇಂದ್ರ ಹೆಗ್ಗಡೆ ಅವರನ್ನು ಮೆರವಣಿಗೆಯ ಮೂಲಕ ಕರೆತರಲಾಯಿತು
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸ್ತೋಮ
ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನಸ್ತೋಮ
ಒಬ್ಬ ಮಹಿಳೆಯಾಗಿ ನಿರ್ಮಲಾ ಸೀತಾರಾಮನ್ ದೇಶದ ಹಣಕಾಸು ಮಂತ್ರಿಯಾಗಿರುವುದು ಹೆಮ್ಮೆಯ ಸಂಗತಿ. ಆದರೆ ಧರ್ಮಸ್ಥಳ ಸಂಸ್ಥೆ ಪ್ರತೀ ಮನೆಯಲ್ಲೂ ಒಬ್ಬ ಮಹಿಳೆಯನ್ನು ಆರ್ಥಿಕ ಮಂತ್ರಿಯನ್ನಾಗಿ ಮಾಡಿದೆ.
–ವೀರೇಂದ್ರ ಹೆಗ್ಗಡೆ, ಧರ್ಮಸ್ಥಳ ಧರ್ಮಾಧಿಕಾರಿ
ಧರ್ಮಸ್ಥಳ ಸಂಸ್ಥೆ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸುವ ಮೂಲಕ ರಾಜ್ಯದ ಸಾವಿರಾರು ಬಡ ಕುಟುಂಬಗಳಿಗೆ ನೆರವಾಗಿದೆ. ಈ ಮೂಲಕ ಜಾತಿ, ಧರ್ಮಗಳನ್ನು ಮೀರಿ ಸೌಹಾರ್ದ ಮೆರೆದಿದೆ.
–ಗೋವಿಂದ ಕಾರಜೋಳ, ಸಂಸದ
ಸರ್ಕಾರ ಮಾಡುವ ಕಾರ್ಯವನ್ನು ಧರ್ಮಸ್ಥಳ ಸಂಸ್ಥೆ ಮಾಡುತ್ತಿದೆ. ರೈತರು, ಮಹಿಳೆಯರು, ದುರ್ಬಲರನ್ನು ಮುಖ್ಯವಾಹಿನಿಗೆ ತರುವ ಈ ಸಂಸ್ಥೆಯ ಕಾರ್ಯಗಳು ವಿಶ್ವಕ್ಕೇ ಮಾದರಿ.
–ಎಚ್.ಆಂಜನೇಯ, ಮಾಜಿ ಸಚಿವ
ಧರ್ಮಸ್ಥಳ ಸಂಸ್ಥೆ ಸಾವಿರಾರು ಕುಟುಂಬಗಳಿಗೆ ಬೆಳಕಾಗಿದೆ. ಪ್ರಸಾದ ರೂಪದಲ್ಲಿ ಪಡೆದ ಸಾಲವನ್ನು ಪುಷ್ಪಾರ್ಚನೆಯಂತೆ ಮರುಪಾವತಿ ಮಾಡಬೇಕು.
–ಕೆ.ಎಸ್.ನವೀನ್, ವಿಧಾನ ಪರಿಷತ್ ಸದಸ್ಯ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT