ಶನಿವಾರ, 9 ಮೇ 2026
×
ADVERTISEMENT

ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಪ್ರತಿಭಟನೆ: ಅಂಗಡಿ ಮುಚ್ಚಿ ಬೆಂಬಲಿಸಿದ ವರ್ತಕರು

Published : 10 ಮಾರ್ಚ್ 2026, 6:16 IST
Last Updated : 10 ಮಾರ್ಚ್ 2026, 6:16 IST
ADVERTISEMENT
ಫಾಲೋ ಮಾಡಿ
Comments
ಹೊಳಲ್ಕೆರೆಯಲ್ಲಿ ಸೋಮವಾರ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಬೆಂಬಲಿಸಿ ಅಂಗಡಿಗಳು ಮುಚ್ಚಿದ್ದರಿಂದ ರಸ್ತೆ ಬಿಕೋ ಎನ್ನುತ್ತಿತ್ತು
ಹೊಳಲ್ಕೆರೆಯಲ್ಲಿ ಸೋಮವಾರ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಬೆಂಬಲಿಸಿ ಅಂಗಡಿಗಳು ಮುಚ್ಚಿದ್ದರಿಂದ ರಸ್ತೆ ಬಿಕೋ ಎನ್ನುತ್ತಿತ್ತು
ಹೊಳಲ್ಕೆರೆಯಲ್ಲಿ ಸೋಮವಾರ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಸದಸ್ಯರು ಅಂಬೇಡ್ಕರ್ ಮುಖ್ಯವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ಹೊಳಲ್ಕೆರೆಯಲ್ಲಿ ಸೋಮವಾರ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ದಲಿತ ಸಂಘಟನೆಗಳ ಸದಸ್ಯರು ಅಂಬೇಡ್ಕರ್ ಮುಖ್ಯವೃತ್ತದಲ್ಲಿ ಪ್ರತಿಭಟನೆ ನಡೆಸಿದರು
ದೇಶದ ಹಲವು ರಾಜ್ಯಗಳಲ್ಲಿ ಪರಿಶಿಷ್ಟರಿಗೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ನೀಡಲಾಗಿದೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸದೆ ನೇಮಕಾತಿಗೆ ಆದೇಶ ಹೊರಡಿಸುವ ಮೂಲಕ ವಿಶ್ವಾಸ ದ್ರೋಹ ಎಸಗಿದೆ.
ಡಿ.ಆರ್.ಪಾಂಡುರಂಗಸ್ವಾಮಿ ದಸಂಸ ರಾಜ್ಯ ಸಂಚಾಲಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT