<p><strong>ಹೊಳಲ್ಕೆರೆ</strong>: ತಾಲ್ಲೂಕಿನ ಹೊರಕೆರೆ ದೇವರಪುರದಲ್ಲಿ ತಹಶೀಲ್ದಾರ್ ವಿಜಯಕುಮಾರ ನೇತೃತ್ವದಲ್ಲಿ ಮಂಗಳವಾರ ಲಕ್ಮೀನರಸಿಂಹ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಯಿತು.</p>.<p>ಆರ್ಥಿಕ ವರ್ಷದ ಎರಡನೇ ಹಂತದ ಎಣಿಕೆ ಕಾರ್ಯವಾಗಿದ್ದು, ಹುಂಡಿಯಲ್ಲಿ ₹11.9 ಲಕ್ಷ ಹಣ ಸಂಗ್ರಹ ಆಗಿದೆ.</p>.<p>ತಾಳ್ಯ ಹೋಬಳಿಯ ಉಪ ತಹಶೀಲ್ದಾರ್ ಡಿ.ಟಿ. ಅಶೋಕ್, ರಾಜಸ್ವ ನಿರೀಕ್ಷಕ ಎಂ.ಎಸ್. ರಂಗನಾಥ್, ಎಸ್ಎಲ್ಎನ್ ಟ್ರಸ್ಟ್ ಅಧ್ಯಕ್ಷ ಎಚ್.ಡಿ. ರಂಗಯ್ಯ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ಎನ್. ರವೀಂದ್ರ ಮತ್ತು ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳಲ್ಕೆರೆ</strong>: ತಾಲ್ಲೂಕಿನ ಹೊರಕೆರೆ ದೇವರಪುರದಲ್ಲಿ ತಹಶೀಲ್ದಾರ್ ವಿಜಯಕುಮಾರ ನೇತೃತ್ವದಲ್ಲಿ ಮಂಗಳವಾರ ಲಕ್ಮೀನರಸಿಂಹ ಸ್ವಾಮಿ ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಯಿತು.</p>.<p>ಆರ್ಥಿಕ ವರ್ಷದ ಎರಡನೇ ಹಂತದ ಎಣಿಕೆ ಕಾರ್ಯವಾಗಿದ್ದು, ಹುಂಡಿಯಲ್ಲಿ ₹11.9 ಲಕ್ಷ ಹಣ ಸಂಗ್ರಹ ಆಗಿದೆ.</p>.<p>ತಾಳ್ಯ ಹೋಬಳಿಯ ಉಪ ತಹಶೀಲ್ದಾರ್ ಡಿ.ಟಿ. ಅಶೋಕ್, ರಾಜಸ್ವ ನಿರೀಕ್ಷಕ ಎಂ.ಎಸ್. ರಂಗನಾಥ್, ಎಸ್ಎಲ್ಎನ್ ಟ್ರಸ್ಟ್ ಅಧ್ಯಕ್ಷ ಎಚ್.ಡಿ. ರಂಗಯ್ಯ ಮತ್ತು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಬಿ.ಎನ್. ರವೀಂದ್ರ ಮತ್ತು ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>