<p><strong>ಹೊಸದುರ್ಗ:</strong> ತಾಲ್ಲೂಕಿನ ಮತ್ತೋಡು ಹೋಬಳಿಯ ಕಂಚೀಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಿಲಿಂಡರ್ ಸ್ಫೋಟಗೊಂಡು ಎರಡು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. </p>.<p>ರಾಮಕೃಷ್ಣ ಮತ್ತು ಓಬಳೇಶ್ ಅವರಿಗೆ ಸೇರಿದ ಗುಡಿಸಲುಗಳು ಸುಟ್ಟಿದ್ದು, ಅದೃಷ್ಟವಶಾತ್ ನಿವಾಸಿಗಳು ಅಗ್ನಿ ಅವಘಡದಿಂದ ಪಾರಾಗಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಅವಘಡದಿಂದ ಗುಡಿಸಲಲ್ಲಿದ್ದ ₹45,000 ನಗದು, ದವಸ ಧಾನ್ಯಹಾಗೂ ದಿನನಿತ್ಯ ಬಳಕೆಯ ವಸ್ತುಗಳು ಬೆಂಕಿಯಲ್ಲಿ ಉರಿದುಹೋಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸದುರ್ಗ:</strong> ತಾಲ್ಲೂಕಿನ ಮತ್ತೋಡು ಹೋಬಳಿಯ ಕಂಚೀಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಿಲಿಂಡರ್ ಸ್ಫೋಟಗೊಂಡು ಎರಡು ಗುಡಿಸಲುಗಳು ಸುಟ್ಟು ಭಸ್ಮವಾಗಿವೆ. </p>.<p>ರಾಮಕೃಷ್ಣ ಮತ್ತು ಓಬಳೇಶ್ ಅವರಿಗೆ ಸೇರಿದ ಗುಡಿಸಲುಗಳು ಸುಟ್ಟಿದ್ದು, ಅದೃಷ್ಟವಶಾತ್ ನಿವಾಸಿಗಳು ಅಗ್ನಿ ಅವಘಡದಿಂದ ಪಾರಾಗಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಅವಘಡದಿಂದ ಗುಡಿಸಲಲ್ಲಿದ್ದ ₹45,000 ನಗದು, ದವಸ ಧಾನ್ಯಹಾಗೂ ದಿನನಿತ್ಯ ಬಳಕೆಯ ವಸ್ತುಗಳು ಬೆಂಕಿಯಲ್ಲಿ ಉರಿದುಹೋಗಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>