<p>ತಳಕು (ಚಳ್ಳಕೆರೆ):ತಾಲ್ಲೂಕಿನ ತಳಕು ಗ್ರಾಮದ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 6 ಲಕ್ಷ ಮೌಲ್ಯದ 20 ಟನ್ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.</p>.<p>ಲಾರಿಯಲ್ಲಿ ಬಳ್ಳಾರಿಯಿಂದ ತುಮಕೂರು ಕಡೆಗೆ ಅಕ್ಕಿ ಸಾಗಿಸುತ್ತಿದ್ದ ಸಂಬಂಧಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳುಚಾಲಕನನ್ನು ಬಂಧಿಸಿದ್ದಾರೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ತಿಳಿಸಿದ್ದಾರೆ. ಆಹಾರ ನಿರೀಕ್ಷಕ ಶ್ರೀನಿವಾಸ್, ಕಂದಾಯ ಅಧಿಕಾರಿ ನಿಂಗೇಗೌಡ, ಪಿಎಸ್ಐ ತಿಮ್ಮಣ್ಣ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತಳಕು (ಚಳ್ಳಕೆರೆ):ತಾಲ್ಲೂಕಿನ ತಳಕು ಗ್ರಾಮದ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 6 ಲಕ್ಷ ಮೌಲ್ಯದ 20 ಟನ್ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.</p>.<p>ಲಾರಿಯಲ್ಲಿ ಬಳ್ಳಾರಿಯಿಂದ ತುಮಕೂರು ಕಡೆಗೆ ಅಕ್ಕಿ ಸಾಗಿಸುತ್ತಿದ್ದ ಸಂಬಂಧಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳುಚಾಲಕನನ್ನು ಬಂಧಿಸಿದ್ದಾರೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ತಿಳಿಸಿದ್ದಾರೆ. ಆಹಾರ ನಿರೀಕ್ಷಕ ಶ್ರೀನಿವಾಸ್, ಕಂದಾಯ ಅಧಿಕಾರಿ ನಿಂಗೇಗೌಡ, ಪಿಎಸ್ಐ ತಿಮ್ಮಣ್ಣ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>