ಲಾರಿಯಲ್ಲಿ ಬಳ್ಳಾರಿಯಿಂದ ತುಮಕೂರು ಕಡೆಗೆ ಅಕ್ಕಿ ಸಾಗಿಸುತ್ತಿದ್ದ ಸಂಬಂಧಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳುಚಾಲಕನನ್ನು ಬಂಧಿಸಿದ್ದಾರೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ತಿಳಿಸಿದ್ದಾರೆ. ಆಹಾರ ನಿರೀಕ್ಷಕ ಶ್ರೀನಿವಾಸ್, ಕಂದಾಯ ಅಧಿಕಾರಿ ನಿಂಗೇಗೌಡ, ಪಿಎಸ್ಐ ತಿಮ್ಮಣ್ಣ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.