ಕೊರೊನಾ ವಾರಿಯರ್ಗಳಿಗೆ ಸನ್ಮಾನ: ಅಂದಿನ ಕಾರ್ಯಕ್ರಮದಲ್ಲಿ ಕೊರೊನಾ ವಾರಿಯರ್ಗಳಾದ ಪೌರಕಾರ್ಮಿಕ, ಆಗ್ನಿಶಾಮಕ, ಆರೋಗ್ಯ, ಪೊಲೀಸ್, ಕಂದಾಯ ಇಲಾಖೆ, ಬೆಸ್ಕಾಂ ಸೇರಿ ವಿವಿಧ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಸನ್ಮಾನಿಸಲು, ಸ್ವಾತಂತ್ರ್ಯ ಹೋರಾಟಗಾರರನ್ನು ಗೌರವಿಸಲು ನಿರ್ಧರಿಸಲಾಯಿತು. ಕೋವಿಡ್ ಕಾರಣಕ್ಕೆ ಯೋಧರ ಮನೆಗಳಿಗೆ ಹೋಗಿ ಸನ್ಮಾನಿಸಬೇಕು ಎಂಬ ಅಭಿಪ್ರಾಯಗಳು ಕೇಳಿಬಂತು.