<p><strong>ಧರ್ಮಪುರ</strong>: ಪಂಚಲಿಂಗೇಶ್ವರ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ರಾಜಕುಮಾರ್, ಖಜಾಂಚಿ ಎಚ್. ಜುಂಜಪ್ಪ, ಆಡಳಿತ ಮಂಡಳಿ ನಿರ್ದೇಶಕರು, ಕಾಲೇಜು ಸಿಬ್ಬಂದಿ ಇದ್ದರು.</p>.<p>ಸ್ವಾಭಿಮಾನ್ ವಸತಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ಜಿ. ರಂಗಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯ, ಉಪಾಧ್ಯಕ್ಷೆ ಲಕ್ಷ್ಮೀದೇವಿ ನರಸಿಂಹಮೂರ್ತಿ, ಮಹಾಂತೇಶ್ ಉಪಸ್ಥಿತರಿದ್ದರು.</p>.<p>ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಭಾಸ್ಕರ್ ಬಾಬು ಧ್ವಜಾರೋಹಣ ನೆರವೇರಿಸಿದರು. ಆಸ್ಪತ್ರೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.</p>.<p>ದರ್ಶನ್ ಐಟಿಐ ಕಾಲೇಜಿನಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಲಲಿತಾ ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲ ಷರೀಫ್ ಖಾನ್, ಪುಷ್ಪಾ, ರಂಗಪ್ಪ, ಚೇತನಾ, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧರ್ಮಪುರ</strong>: ಪಂಚಲಿಂಗೇಶ್ವರ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ರಾಜಕುಮಾರ್, ಖಜಾಂಚಿ ಎಚ್. ಜುಂಜಪ್ಪ, ಆಡಳಿತ ಮಂಡಳಿ ನಿರ್ದೇಶಕರು, ಕಾಲೇಜು ಸಿಬ್ಬಂದಿ ಇದ್ದರು.</p>.<p>ಸ್ವಾಭಿಮಾನ್ ವಸತಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ಜಿ. ರಂಗಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯ, ಉಪಾಧ್ಯಕ್ಷೆ ಲಕ್ಷ್ಮೀದೇವಿ ನರಸಿಂಹಮೂರ್ತಿ, ಮಹಾಂತೇಶ್ ಉಪಸ್ಥಿತರಿದ್ದರು.</p>.<p>ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಭಾಸ್ಕರ್ ಬಾಬು ಧ್ವಜಾರೋಹಣ ನೆರವೇರಿಸಿದರು. ಆಸ್ಪತ್ರೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.</p>.<p>ದರ್ಶನ್ ಐಟಿಐ ಕಾಲೇಜಿನಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಲಲಿತಾ ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲ ಷರೀಫ್ ಖಾನ್, ಪುಷ್ಪಾ, ರಂಗಪ್ಪ, ಚೇತನಾ, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>