‘ಸಮಾವೇಶದ ನಂತರ ನೀಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಸಂಗೊಳ್ಳಿರಾಯಣ್ಣ, ಕನಕದಾಸರ ಪತ್ರಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ಬಳಿಕ ಯಾದವ ಗುರುಪೀಠ, ಮುರುಘಾಮಠ, ಭೋವಿ ಗುರುಪೀಠದಲ್ಲಿ ಸ್ವಾಮೀಜಿಗಳ ಆಶೀರ್ವಾದ ಪಡೆಯಲಿದ್ದಾರೆ. ಮಾದಾರ ಚನ್ನಯ್ಯ ಮಠದಲ್ಲಿ ಭೋಜನ ಸ್ವೀಕರಿಸಿ, ಸಿರಿಗೆರೆ ಮಠಕ್ಕೆ ಯಾತ್ರೆ ತೆರಳಲಿದೆ’ ಎಂದು ತಿಳಿಸಿದರು.