ವಿಮಾ ಪ್ರತಿನಿಧಿಗಳ ಸಂಘದ ಶಿವಮೊಗ್ಗ ವಿಭಾಗದ ಉಪಾಧ್ಯಕ್ಷ ಪೂಜಾರ್ ನರಸಪ್ಪ, ಸ್ಥಳೀಯ ಸಂಘದ ಅಧ್ಯಕ್ಷ ರವೀಂದ್ರನಾಥ್, ಶಾಖಾ ಉಪ ವ್ಯವಸ್ಥಾಪಕ ಕೃಷ್ಣಪ್ಪ, ಕರೇಗೌಡ್ರು, ಮೋಹನ್ ಹೆಗಡೆ, ಗಂಗಾಧರ್, ಪಿ.ವಿ. ನಾಗರಾಜ್, ಗುರುನಾಥ್, ಎಚ್.ಎನ್. ವೆಂಕಟೇಶ್, ಕೇಶವಮೂರ್ತಿ, ಕೃಷ್ಣಪ್ರಸಾದ್, ಹನುಮಂತಯ್ಯ, ಉಮೇಶ್ ಗುಡಾಣಮಠ್, ಇಂದ್ರಕುಮಾರಿ, ವತ್ಸಲ, ಪುಷ್ಪಾವತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.