ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರದುರ್ಗ: ಜೆಡಿಎಸ್ ಜಿಲ್ಲಾ ಘಟಕದಲ್ಲಿ ಭಿನ್ನಮತ ಸ್ಫೋಟ,ಕಾರ್ಯಕರ್ತರ ಪ್ರತಿಭಟನೆ

Last Updated 8 ಮಾರ್ಚ್ 2019, 7:29 IST
ಅಕ್ಷರ ಗಾತ್ರ

ಚಿತ್ರದುರ್ಗ: ಜೆಡಿಎಸ್ ಜಿಲ್ಲಾ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ನೂತನ ಕಚೇರಿ ಉದ್ಘಾಟನೆ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಘಟಕದ ಅಧ್ಯಕ್ಷ ಯಶೋಧರ ಅವರಿಗೆ ಮುತ್ತಿಗೆ ಹಾಕಿ ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ಅನೇಕರು ಕ್ಷೇತ್ರದ ಕಡೆ ಗಮನ ಹರಿಸಿಲ್ಲ. ನಾಯಕರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

ಜೆಡಿಎಸ್ ಮುಖಂಡ ಕಾಂತರಾಜು ಹಾಗೂ ಯಶೋಧರ ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡುವ ವಿಚಾರದಲ್ಲಿ ಕೆಲವರು ಅಸಮಾಧಾನ ಹೊರಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT