ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್ ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ಗೆ ಬನ್ನಿ: ಡಿಕೆಶಿ ಆಹ್ವಾನ

Last Updated 7 ಫೆಬ್ರುವರಿ 2023, 3:18 IST
ಅಕ್ಷರ ಗಾತ್ರ

ಹಿರಿಯೂರು: ರಾಜ್ಯದಲ್ಲಿ ಜೆಡಿಎಸ್‌ ಖಂಡಿತವಾಗಿ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ಗೆ ಬನ್ನಿ’ ಎಂದು ಡಿ.ಕೆ. ಶಿವಕುಮಾರ್‌ ಆಹ್ವಾನ ನೀದ್ದಾರೆ.

ನಗರದ ನೆಹರೂ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

‘ಜೆಡಿಎಸ್ ಅಧಿಕಾರಕ್ಕೆ ಬರದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಆದರೆ, ಅವರು ಚುನಾವಣೆವರೆಗೆ ಕಾಯುವುದು ಬೇಡ. ರಾಜ್ಯದಲ್ಲಿ ಜೆಡಿಎಸ್‌ ಖಂಡಿತವಾಗಿ ಅಧಿಕಾರಕ್ಕೆ ಬರುವುದಿಲ್ಲ. ಜೆಡಿಎಸ್ ಕಾರ್ಯಕರ್ತರೆಲ್ಲರೂ ಕಾಂಗ್ರೆಸ್‌ಗೆ ಬನ್ನಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT